ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

““““““ಸರ್ವರಿಗೂ ಆದರದ ಆಮ೦ತ್ರಣ““““““

 ಕಾರ್ಯಕ್ರಮವು ಪಣಿಯಾಡಿ ಶ್ರೀಅ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಜರಗಲಿದೆ.

kiniudupi@rediffmail.com

No Comments

Leave A Comment