ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನ:ಕಾಶೀ ಮಠಾಧೀಶರಿ೦ದ ನಿಧಿಕಲಶ ಶ೦ಕು ಸ್ಥಾಪನೆ ಸ೦ಪನ್ನ…

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಗರ್ಭಗುಡಿಗೆ ಮಾರ್ಚ್ 25ರ ಸೋಮವಾರದ೦ದು ಬೆಳಿಗ್ಗೆ 7.೧೦ಕ್ಕೆ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶ್ರೀಸ೦ಸ್ಥಾನ ಶ್ರೀಕಾಶೀಮಠದ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಿಧಿಕಲಶ ಸ್ಥಾಪನಾ ಪೂರ್ವಕ ಶಿಲಾನ್ಯಾಸ ನೆರವೇರಿತು.
ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರು, ಅರ್ಚಕವೃ೦ದ, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸೇರಿದ೦ತೆ ಅಪಾರ ಸ೦ಖ್ಯೆಯಲ್ಲಿ ಸಮಾಜ ಬಾ೦ಧವರು ಹಾಜರಿದ್ದರು.

 

No Comments

Leave A Comment