ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.

ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು.

ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು, ಪಕ್ಷದ ಘಟಾನುಘಟಿ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು

No Comments

Leave A Comment