Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.

ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು.

ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು, ಪಕ್ಷದ ಘಟಾನುಘಟಿ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು

No Comments

Leave A Comment