Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಅದಮಾರು ಮಠದ ಅತಿಥಿಗೃಹದಲ್ಲಿನ “ಸುಧಾಮ”: ಉಪಹಾರ ಮಂದಿರ ಉದ್ಘಾಟನೆ

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ “ಸುಧಾಮ”ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

No Comments

Leave A Comment