ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಅದಮಾರು ಮಠದ ಅತಿಥಿಗೃಹದಲ್ಲಿನ “ಸುಧಾಮ”: ಉಪಹಾರ ಮಂದಿರ ಉದ್ಘಾಟನೆ

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ “ಸುಧಾಮ”ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

No Comments

Leave A Comment