ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೆಹಲಿ ಅಬಕಾರಿ ನೀತಿ ಹಗರಣ: ಕೆಸಿಆರ್ ಪುತ್ರಿ ಕೆ. ಕವಿತಾ ಬಂಧಿಸಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸದ್ಯ ತಿಹಾರ್ ಜೈಲಿನಲ್ಲಿದ್ದ ಕವಿತಾರನ್ನು ಅಲ್ಲಿಂದ ಸಿಬಿಐ ಬಂಧಿಸಿದೆ. ಆಕೆಯ ಬಂಧನದ ನಂತರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಲಾಗುವುದು.

No Comments

Leave A Comment