Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯ ಸ೦ಭ್ರಮ-ಗಿರಿಬಳಗ (ರಿ) ಕುಂಜಾರುಗಿರಿ ಇದರ ಸದಸ್ಯರಿಂದ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ

ಉಡುಪಿ:ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ 9 ದಿನಗಳಲ್ಲಿ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುತ್ತಿವೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ (ರಿ) ಕುಂಜಾರುಗಿರಿ ಇದರ ಸದಸ್ಯರಿಂದ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ ನಡೆಯಿತು.

No Comments

Leave A Comment