ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯ ಸ೦ಭ್ರಮ-ಗಿರಿಬಳಗ (ರಿ) ಕುಂಜಾರುಗಿರಿ ಇದರ ಸದಸ್ಯರಿಂದ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ
ಉಡುಪಿ:ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ 9 ದಿನಗಳಲ್ಲಿ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುತ್ತಿವೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ (ರಿ) ಕುಂಜಾರುಗಿರಿ ಇದರ ಸದಸ್ಯರಿಂದ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ ನಡೆಯಿತು.