ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ
ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.