ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಡಿ.14ರಂದು ಶೀರೂರು ಮಠದ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ.....ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ
ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.