ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

Udupi “ಗೀತಾ೦ಜಲಿ ಸಿಲ್ಕ್”,ಹೊಟೇಲ್ ಶಾ೦ತಿಸಾಗರ್ ಸ೦ಸ್ಥಾಪಕರಾದ ನೀರೆ ಬೈಲೂರು ಗೋವಿ೦ದ ನಾಯಕ್ ನಿಧನ

ಉಡುಪಿ:ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ “ಗೀತಾ೦ಜಲಿ ಸಿಲ್ಕ್”ಮತ್ತು ಹೊಟೇಲ್ ಶಾ೦ತಿಸಾಗರ್ ಸ೦ಸ್ಥಾಪಕರಾದ ನೀರೆ ಬೈಲೂರು ಗೋವಿ೦ದ ನಾಯಕ್ (89)ರವರು ಮೇ 19 ಭಾನುವಾರದದ೦ದು ಬೆಳಿಗ್ಗೆ 6.10ಕ್ಕೆ ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ.

ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),ಲಕ್ಷ್ಮಣ ನಾಯಕ್, ರಮೇಶ್ ನಾಯಕ್,ಹರೀಶ್ ನಾಯಕ್,ಸ೦ತೋಷ್ ವಾಗ್ಳೆ,ಸುನೀತ ಪ್ರಕಾಶ್ ಪ್ರಭು,ಸೊಸೆಯ೦ದಿರು,ಮೊಮ್ಮಕ್ಕಳು ಹಾಗೂ ಅಪಾರ ಬ೦ಧು ಬಳಗದವರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಹೊಟೇಲ್ ಮಾಲಿಕರ ಸ೦ಘ,ಕರಾವಳಿ ಕಿರಣ ಡಾಟ್ ಕಾ೦ ಬಳಗವು ಸ೦ತಾಪವನ್ನು ಸೂಚಿಸಿದೆ.

No Comments

Leave A Comment