ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೆಳ್ತಂಗಡಿ, ಮೇ.22 : ಪೊಲೀಸ್ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ.
ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ ನಡೆದಿದೆ. ಬಂಧನಕ್ಕಾಗಿ ಸರ್ಕಲ್ ಇನ್ಸೆಕ್ಟರ್ ಸುಬ್ಬಪೂರ್ ಮರ್ ಮತ್ತು ಪಿಎಸ್ಐ ಚಂದ್ರಶೇಖರ್ ತಂಡ ಪೂಂಜ ಮನೆಗೆ ಅಗಮಿಸಿದ್ದಾರೆ. ಮನೆ ಮುಂದೆ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ.