ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬೆಳ್ತಂಗಡಿ, ಮೇ.22 : ಪೊಲೀಸ್ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ.
ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ ನಡೆದಿದೆ. ಬಂಧನಕ್ಕಾಗಿ ಸರ್ಕಲ್ ಇನ್ಸೆಕ್ಟರ್ ಸುಬ್ಬಪೂರ್ ಮರ್ ಮತ್ತು ಪಿಎಸ್ಐ ಚಂದ್ರಶೇಖರ್ ತಂಡ ಪೂಂಜ ಮನೆಗೆ ಅಗಮಿಸಿದ್ದಾರೆ. ಮನೆ ಮುಂದೆ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ.