Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬೆಳ್ತಂಗಡಿ: ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ-ಬಂಧನಕ್ಕೆ ಪೊಲೀಸರ ಅಗಮನ , ಕಾರ್ಯಕರ್ತರ ಜಮಾವಣೆ

ಬೆಳ್ತಂಗಡಿ, ಮೇ.22 : ಪೊಲೀಸ್‌ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್‌ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ.

ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ ನಡೆದಿದೆ. ಬಂಧನಕ್ಕಾಗಿ ಸರ್ಕಲ್‌ ಇನ್ಸೆಕ್ಟರ್‌ ಸುಬ್ಬಪೂರ್‌ ಮರ್‌ ಮತ್ತು ಪಿಎಸ್‌ಐ ಚಂದ್ರಶೇಖರ್‌ ತಂಡ ಪೂಂಜ ಮನೆಗೆ ಅಗಮಿಸಿದ್ದಾರೆ. ಮನೆ ಮುಂದೆ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ.

No Comments

Leave A Comment