ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೆ.ಎಸ್.ಈಶ್ವರಪ್ಪರವರು ಶ್ರೀಕೃಷ್ಣ ಮಠಕ್ಕೆ ಭೇಟಿ

ಮಾಜಿ ಸಚಿವರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಕೆ.ಎಸ್.ಈಶ್ವರಪ್ಪರವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂ ಗಳವರಿಂದ ಆಶೀರ್ವಾದ ಪಡೆದರು.

No Comments

Leave A Comment