Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮೋದಿಗೆ ಶಾಕ್- ಫಲಿತಾಂಶದ ಮರುದಿನವೇ NDA ಒಕ್ಕೂಟದಲ್ಲಿ ಅಪಸ್ವರ

ಚುನಾವಣೆ ಫಲಿತಾಂಶ ಬಳಿಕ ಎನ್‌ಡಿಎ ಮೊದಲ ಸಭೆ ಆರಂಭಕ್ಕೆ ಮುನ್ನವೇ ಮೈತ್ರಿಕೂಟದಲ್ಲಿ ಅಪಸ್ವರ ಎದ್ದಿದೆ.

ನಿತೀಶ್ ಕುಮಾರ್ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಜೆಡಿಯು ಶಾಸಕರೊಬ್ಬರು ಹೇಳಿಕೆಯೊಂದನ್ನು
ಕೊಟ್ಟಿದ್ದಾರೆ.  ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸುವ ಜನರ ನಾಡಿ ಮಿಡಿತ ಅರಿತಿರುವ ನಿತೀಶ್ ಕುಮಾರ್‌ಗಿಂತ
ಬೇರೆ ಸೂಕ್ತ ಅಭ್ಯರ್ಥಿ ಇಲ್ಲ ಎಂದು ಜೆಡಿಯು ಎಂಎಲ್‌ಸಿ ಖಾಲಿದ್ ಅನ್ವರ್ ಹೇಳಿದ್ದಾರೆ. ಕಾಂಗ್ರೆಸ್ ಜೆಡಿಯು
ಸೆಳೆಯಲು ಯತ್ನ ನಡೆಸಿರುವಂತೆಯೇ ಈ ಬೆಳವಣಿಗೆ ನಡೆದಿದೆ.

No Comments

Leave A Comment