ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮೋದಿಗೆ ಶಾಕ್- ಫಲಿತಾಂಶದ ಮರುದಿನವೇ NDA ಒಕ್ಕೂಟದಲ್ಲಿ ಅಪಸ್ವರ

ಚುನಾವಣೆ ಫಲಿತಾಂಶ ಬಳಿಕ ಎನ್‌ಡಿಎ ಮೊದಲ ಸಭೆ ಆರಂಭಕ್ಕೆ ಮುನ್ನವೇ ಮೈತ್ರಿಕೂಟದಲ್ಲಿ ಅಪಸ್ವರ ಎದ್ದಿದೆ.

ನಿತೀಶ್ ಕುಮಾರ್ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಜೆಡಿಯು ಶಾಸಕರೊಬ್ಬರು ಹೇಳಿಕೆಯೊಂದನ್ನು
ಕೊಟ್ಟಿದ್ದಾರೆ.  ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸುವ ಜನರ ನಾಡಿ ಮಿಡಿತ ಅರಿತಿರುವ ನಿತೀಶ್ ಕುಮಾರ್‌ಗಿಂತ
ಬೇರೆ ಸೂಕ್ತ ಅಭ್ಯರ್ಥಿ ಇಲ್ಲ ಎಂದು ಜೆಡಿಯು ಎಂಎಲ್‌ಸಿ ಖಾಲಿದ್ ಅನ್ವರ್ ಹೇಳಿದ್ದಾರೆ. ಕಾಂಗ್ರೆಸ್ ಜೆಡಿಯು
ಸೆಳೆಯಲು ಯತ್ನ ನಡೆಸಿರುವಂತೆಯೇ ಈ ಬೆಳವಣಿಗೆ ನಡೆದಿದೆ.

kiniudupi@rediffmail.com

No Comments

Leave A Comment