ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ನೂತನಸಿಲ್ಕ್ ಗೆ ಖ್ಯಾತ ಕಲಾವಿದೆ ಸೂರ್ಯಗಾಯತ್ರಿ ಭೇಟಿ
ಉಡುಪಿ: ಖ್ಯಾತ ಹಿರಿಯ ಸ೦ಗೀತ ಕಲಾವಿದರಾಗಿರುವ ಕುಲ್ ದೀಪ್ ಎ೦ ಪೈಯವರ ಶಿಷ್ಯೆಯಾಗಿದ್ದ ಹಾಗೂ ಖ್ಯಾತ ಕಲಾವಿದೆಯಾಗಿರುವ ಕುಮಾರಿ ಸೂರ್ಯಗಾಯತ್ರಿಯವರು ಸೋಮವಾರದ೦ದು ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಜವಳಿಮಳಿಗೆಯಾಗಿರುವ ಕುಲ್ಯಾಡಿಕಾರ್ಸ್ ನೂತನಸಿಲ್ಕ್ ಗೆ ಭೇಟಿ ನೀಡಿದರು.
ಸ೦ಸ್ಥೆಯ ಪಾಲುದಾರರು ಹಾಗೂ ಮನೆಯವರೊ೦ದಿಗೆ ಮಾತುಕತೆಯನ್ನು ನಡೆಸಿ ಬಟ್ಟೆಯನ್ನು ಖರೀಸಿದರು.