ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರಿಗೆ ಗಾಯ

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಜೂ. 13 ರಂದು ಗುರುವಾರ ತಡರಾತ್ರಿ ಅಂಬಾಗಿಲು ಮೀನು ಮಾರುಕಟ್ಟೆ ಬಳಿ ನಡೆದಿದೆ.

ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಿಂದ ತೆರಳುತ್ತಿದ್ದ ಕಾರು ಅಂಬಾಗಿಲು ಆಗಮಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment