ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ

ದೆಹಲಿ, ಜೂನ್​ 17: ಏರ್​​ ಇಂಡಿಯಾ ವಿಮಾನದಲ್ಲಿ  ನೀಡಲಾಗುವ ಊಟದಲ್ಲಿ ಬ್ಲೇಡ್  ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಊಟದಲ್ಲಿ ಪತ್ತೆಯಾದ ಬ್ಲೇಡ್​ ಕಂಡು ಪ್ರಯಾಣಿಕರು ಶಾಕ್​ ಆಗಿದ್ದಾರೆ. ಜೂನ್​​ 9ರಂದು ಬೆಂಗಳೂರಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ಸದ್ಯ ಏರ್‌ಇಂಡಿಯಾ ವಿಮಾನ ಸಂಸ್ಥೆಗೆ ಪ್ರಯಾಣಿಕ ದೂರು ನೀಡಿದ್ದು, ಏರ್‌ ಇಂಡಿಯಾ ವಿಮಾನ‌ಯಾನ ಸಂಸ್ಥೆಯಿಂದ ತನಿಖೆ ನಡೆದಿದೆ.

ಏರ್ ಇಂಡಿಯಾ ವಿಮಾನದಲ್ಲಿ ನೀಡಲಾದ ಊಟದಲ್ಲಿ ಲೋಹದ ತುಂಡು ಒಂದು ಕಾಣಿಸಿದ್ದು, ಅದು ಬ್ಲೇಡ್‌ನಂತೆ ಕಾಣುತ್ತಿತ್ತು. ಕೆಲವು ಸೆಕೆಂಡ್​ ಅದನ್ನು ಜಗಿದ ನಂತರವೇ ನನಗೆ ಅದರ ಅನುಭವವಾಯಿತು. ಅದೃಷ್ಟವಶಾತ್, ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಒಂದು ವೇಳೆ ಮಗುವಿಗೆ ತಿನ್ನಿಸುವ ಆಹಾರದಲ್ಲಿ ಈ ರೀತಯಾಗಿ ಲೋಹದ ತುಂಡು ಅಥವಾ ಬ್ಲೇಡ್ ಇದ್ದರೆ ಏನು ಮಾಡುವುದು ಎಂದು ಪ್ರಯಾಣಿಕರು ಫೋಟೋ ಸಹಿತ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯ ಘಟನೆ ಬಗ್ಗೆ ತನಿಖೆ ನಡೆಸಿದ ಏರ್ ಇಂಡಿಯಾ ನಮ್ಮ ವಿಮಾನವೊಂದರಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ಬ್ಲೇಡ್​ ಪತ್ತೆ ಆಗಿರುವುದನ್ನು ದೃಢಪಡಿಸಿದೆ.ತನಿಖೆ ಮಾಡಲಾಗಿದ್ದು, ಇದು ನಮ್ಮ ಅಡುಗೆದಾರರ ಸೌಲಭ್ಯಗಳಲ್ಲಿ ಬಳಸಲಾದ ತರಕಾರಿ ಸಂಸ್ಕರಣಾ ಯಂತ್ರದಿಂದ ಬಂದಿದೆ ಎಂದು ತಿಳಿದುಬಂದಿದೆ.

ನಾವು ಯಾವುದೇ ಗಟ್ಟಿಯಾದ ತರಕಾರಿಯನ್ನು ಕತ್ತರಿಸಿದ ನಂತರ ಎಲ್ಲವನ್ನು ಪರೀಕ್ಷಿಸಲಾಗುವುದು ಎಂದು ಹೇಳಿದೆ.

kiniudupi@rediffmail.com

No Comments

Leave A Comment