ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ ಮಾಹಿತಿ ಸಿಕ್ಕಿದೆ.

ಎಲ್ ಕೆ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದೆ. ಯೂರಾಲಜಿ, ಕಾರ್ಡಿಯಾಲಜಿ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞ ವೈದ್ಯರ ತಂಡ ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment