ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಉದ್ಯೋಗಿ ಸತೀಶ್ ಕುಡ್ವ ನಿಧನ
ಉಡುಪಿ:ಸಿಂಡಿಕೇಟ್ ಬ್ಯಾಂಕ್ ರಥಬೀದಿ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಉದ್ಯೋಗಿ ಕುಂಜಿಬೆಟ್ಟುವಿನ ನಿವಾಸಿ ಸತೀಶ್ ಕುಡ್ವ ರವರು ಇ೦ದು(ಜೂನ್ 27) ದೈವಾಧೀನರಾದರು. ಇವರ ನಿಧನಕ್ಕೆ ಬ್ಯಾಂಕ್ ನೌಕರರ ಸಾ೦ಘವು ಸ೦ತಾಪವನ್ನು ಸೂಚಿಸಿದೆ.