ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರಿಗೆ ಬೀಳ್ಕೊಡುಗೆ ಸಮಾರಂಭ
ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು ಭಾಗವಹಿಸಿ ನಿವೃತ್ತಿ ಹೊಂದುತ್ತಿರುವವರಿಗೆ ಶುಭ ಹಾರೈಸಿರುತ್ತಾರೆ. ಕಾರ್ಯಕ್ರಮದಲ್ಲಿ ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರು ವಿಭಾಗಕ್ಕೆ ಒಳಪಡುವ ಮಂಗಳೂರು, ಉಡುಪಿ,ಚಿಕ್ಕಮಗಳೂರು ಕಾರವಾರ ಜಿಲ್ಲೆಗಳ ಅಧಿಕಾರಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.