ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯ ರಾಮಚ೦ದ್ರ ತಿವಿಕ್ರಮ್ ಭಟ್ ನಿಧನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು.

ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment