``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಉಡುಪಿಯ ರಾಮಚ೦ದ್ರ ತಿವಿಕ್ರಮ್ ಭಟ್ ನಿಧನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು.

ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment