ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿಯ ರಾಮಚ೦ದ್ರ ತಿವಿಕ್ರಮ್ ಭಟ್ ನಿಧನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು.

ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment