ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಪ್ಪಿನಂಗಡಿ: ಬೈಕ್ – ಪಿಕಪ್ ಢಿಕ್ಕಿ; ಸವಾರ ಮೃತ್ಯು
ಉಪ್ಪಿನಂಗಡಿ: ಜು. 13:ಬೈಕ್ ಹಾಗೂ ಪಿಕಪ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ.
ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಮ್ ಕೋಟ್ಯಾನ್ (23) ಮೃತ ದುರ್ದೈವಿ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಣಮ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ಮೆಡಿಕಲ್ ರೆಪ್ ಆಗಿದ್ದರು.