ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ ಶ್ರೀಕೃಷ್ಣ ದೇಉಡುಪಿ ಶ್ರೀಕೃಷ್ಣ ದೇವರಿಗೆ ವಾರ್ಷಿಕ ಮಹಾಭಿಷೇಕ ಸ೦ಪನ್ನ…

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.

 

No Comments

Leave A Comment