ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ಶ್ರೀಕೃಷ್ಣ ದೇಉಡುಪಿ ಶ್ರೀಕೃಷ್ಣ ದೇವರಿಗೆ ವಾರ್ಷಿಕ ಮಹಾಭಿಷೇಕ ಸ೦ಪನ್ನ…

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.

 

No Comments

Leave A Comment