ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀಕೃಷ್ಣ ದೇಉಡುಪಿ ಶ್ರೀಕೃಷ್ಣ ದೇವರಿಗೆ ವಾರ್ಷಿಕ ಮಹಾಭಿಷೇಕ ಸ೦ಪನ್ನ…

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.

 

No Comments

Leave A Comment