ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಉಡುಪಿ ಶ್ರೀಕೃಷ್ಣ ದೇಉಡುಪಿ ಶ್ರೀಕೃಷ್ಣ ದೇವರಿಗೆ ವಾರ್ಷಿಕ ಮಹಾಭಿಷೇಕ ಸ೦ಪನ್ನ…

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.

 

kiniudupi@rediffmail.com

No Comments

Leave A Comment