ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆ

ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ 08.00 ರಿಂದ ತಪ್ತ ಮುದ್ರಾಧಾರಣೆ ನಡೆಯಿತು .
ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪೂಜ್ಯ ಪರ್ಯಾಯ ಮಠಾಧೀಶರಿಂದ ಮುದ್ರೆಯನ್ನು ಹಾಕಿಸಿ ಕೊಂಡು ಧನ್ಯರಾದರು.

kiniudupi@rediffmail.com

No Comments

Leave A Comment