ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮಲ್ಪೆ:ಪಿ. ರಾಧಾಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ
ಉಡುಪಿ: ಜಿ .ಎಸ್. ಬಿ ಸಮಾಜ ಮಲ್ಪೆಯ ಶ್ರೀ ರಾಮ ಮಂದಿರ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಪಿ. ರಾಧಾಕೃಷ್ಣ ಶೆಣೈಯವರು ಅವರು ಇಂದು ಸೋಮವಾರದ೦ದು ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ. ಸದಾ ನಗುಮೊಗದಿಂದ ಅತ್ಯಂತ ಸರಳ ಸ್ವಭಾವ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು.
ಇವರ ಆಗಲುವಿಕೆಯ ದುಃಖ ನೀಗುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಸಮಸ್ತ ಜಿ ಎಸ್ ಬಿ ಸಮಾಜ ಬಾ೦ಧವರು, ಶ್ರೀರಾಮಮ೦ದಿರದ ಆಡಳಿತ ಮ೦ಡಳಿಯ ಸರ್ವಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.