ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀಕೃಷ್ಣಜನ್ಮಾಷ್ಟಮಿ-ಗುರ್ಜಿಗಳ ತಯಾರಿ

 

ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 26-27ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವಕ್ಕೆ ಗುರ್ಜಿಗಳ ತಯಾರಿಯ ಕೆಲಸವು ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಭರದಿ೦ದ ನಡೆಯುತ್ತಿದೆ.

No Comments

Leave A Comment