ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ ಶ್ರೀಕೃಷ್ಣಜನ್ಮಾಷ್ಟಮಿ-ಗುರ್ಜಿಗಳ ತಯಾರಿ
ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 26-27ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವಕ್ಕೆ ಗುರ್ಜಿಗಳ ತಯಾರಿಯ ಕೆಲಸವು ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಭರದಿ೦ದ ನಡೆಯುತ್ತಿದೆ.