ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ ಶ್ರೀಕೃಷ್ಣಜನ್ಮಾಷ್ಟಮಿ-ಗುರ್ಜಿಗಳ ತಯಾರಿ

 

ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 26-27ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವಕ್ಕೆ ಗುರ್ಜಿಗಳ ತಯಾರಿಯ ಕೆಲಸವು ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಭರದಿ೦ದ ನಡೆಯುತ್ತಿದೆ.

kiniudupi@rediffmail.com

No Comments

Leave A Comment