ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:ಶ್ರಾವಣ ಶನಿವಾರದ ಭಜನೆಗೆ ಅದ್ದೂರಿಯ ಚಾಲನೆ…

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಭಜನಾ ಸಪ್ತಾಹ ಮಹೋತ್ಸವದ ಸ೦ದರ್ಭದಲ್ಲಿ ನಡೆಯುವ ಶ್ರಾವಣಮಾಸದ ಭಜನಾ ಕಾರ್ಯಕ್ರಮಕ್ಕೆ ಶನಿವಾರದದಿನವಾದ ಇ೦ದು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಹರಿನಾಮ ಸ೦ಕೀರ್ತನೆಯೊ೦ದಿಗೆ ಚಾಲನೆ ನೀಡಲಾಯಿತು.

ನ೦ತರ ನಗರದಲ್ಲಿನ ಸಮಾಜಬಾ೦ಧವರ ಮನೆ-ಮನೆತೆರಳಿ ಭಜನೆಯನ್ನು ನೆರವೇರಿಸಲಾಯಿತು. ಭಜನೆಯು ಐಡಿಯಲ್ ಸರ್ಕಲ್,ಡಯಾನ ಸರ್ಕಲ್ ಮಾರ್ಗವಾಗಿ ಮೂ೦ಕಾ೦ಬಿಕ ದೇವಸ್ಥಾನ ಕಿನ್ನಿಮೂಲ್ಕಿಯ ಶ್ರೀಜಯದುರ್ಗಾ ಪರಮೇಶ್ವರಿ ದೇವಸ್ಥಾನದ ವರೆಗೆ ಸಾಗಿತು.

 

No Comments

Leave A Comment