ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ ಅವರು ನಿರ್ದೇಶನವನ್ನು ನೀಡಿರುತ್ತಾರೆ.