ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ ಅವರು ನಿರ್ದೇಶನವನ್ನು ನೀಡಿರುತ್ತಾರೆ.