ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ ಅವರು ನಿರ್ದೇಶನವನ್ನು ನೀಡಿರುತ್ತಾರೆ.

ಕರಾವಳಿಕಿರಣ ಡಾಟ್ ಕಾ೦ ಮ೦ಜುನಾಥ್ ಸಾಲ್ಯಾನ್ ಕೊಳರವರು ಅಭಿನ೦ದನೆಯನ್ನು ಸಲ್ಲಿಸುತ್ತಿದೆ.

kiniudupi@rediffmail.com

No Comments

Leave A Comment