ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಎತ್ತಿನಹೊಳೆ ಯೋಜನೆ ಪೈಪ್‌ಲೈನ್‌ ಸೋರಿಕೆ; ಬೆಳೆಗಳಿಗೆ ನುಗ್ಗಿದ ನೀರು, ರೈತರು ಕಂಗಾಲು

ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.

15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.

ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್‌ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್‌ಡ್ಯಾಂಗೆ ಹರಿಸಲಾಗುತ್ತಿದೆ.

ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.

15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.

ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್‌ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್‌ಡ್ಯಾಂಗೆ ಹರಿಸಲಾಗುತ್ತಿದೆ.

No Comments

Leave A Comment