ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಎತ್ತಿನಹೊಳೆ ಯೋಜನೆ ಪೈಪ್ಲೈನ್ ಸೋರಿಕೆ; ಬೆಳೆಗಳಿಗೆ ನುಗ್ಗಿದ ನೀರು, ರೈತರು ಕಂಗಾಲು
ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.
15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.
ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್ಡ್ಯಾಂಗೆ ಹರಿಸಲಾಗುತ್ತಿದೆ.
ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.
15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.
ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್ಡ್ಯಾಂಗೆ ಹರಿಸಲಾಗುತ್ತಿದೆ.