ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಎತ್ತಿನಹೊಳೆ ಯೋಜನೆ ಪೈಪ್‌ಲೈನ್‌ ಸೋರಿಕೆ; ಬೆಳೆಗಳಿಗೆ ನುಗ್ಗಿದ ನೀರು, ರೈತರು ಕಂಗಾಲು

ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.

15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.

ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್‌ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್‌ಡ್ಯಾಂಗೆ ಹರಿಸಲಾಗುತ್ತಿದೆ.

ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.

15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.

ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್‌ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್‌ಡ್ಯಾಂಗೆ ಹರಿಸಲಾಗುತ್ತಿದೆ.

No Comments

Leave A Comment