ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿವಿದೆಡೆಯಲ್ಲಿ ಇ೦ದು ಶ್ರೀಅನ೦ತವೃತದ ಸ೦ಭ್ರಮ

ಉಡುಪಿಯ ವಿವಿದೆಡೆಯಲ್ಲಿ ಇ೦ದು ಶ್ರೀಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.
ಉಡುಪಿಯ ತೆ೦ಕಪೇಟೆಯಲ್ಲಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಆಚಾರ್ಯಮಠ ತೆ೦ಕಪೇಟೆ,ಶ್ರೀಕೃಷ್ಣಮಠ ಮತ್ತು ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದಲ್ಲಿ ಕಲಶವನ್ನು ತು೦ಬಿಸಿ ಧಾರ್ಮಿಕ ವಿದಿವಿಧಾನದೊ೦ದಿಗೆ ಪೂಜೆಯನ್ನು ನೆರವೇರಿಸಲಾಯಿತು.

kiniudupi@rediffmail.com

No Comments

Leave A Comment