ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬ್ರಹ್ಮಾವರ: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಆಯ್ಕೆ

ಬ್ರಹ್ಮಾವರ:  ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯಾ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾ ಪದಾಧಿಕಾರಿಗಳದ ಗೌರರಾಧ್ಯಕ್ಷರಾದ ಸುಂದರ. ಎ ಬಂಗೇರ. ಮಹಿಳಾ ಜಿಲ್ಲಾಧ್ಯಕ್ಷರು ಗೀತ ಪಾಂಗಳ. ಜಿಲ್ಲಾ ಸಲಹೆಗಾರರು ಪ್ರಕಾಶ್ ದೇವಾಡಿಗ. ಜಿಲ್ಲಾ ಸಂಸ್ಕೃತ ಕಾರ್ಯದರ್ಶಿ ಕಾರ್ಯದರ್ಶಿಯ ಕೃಷ್ಣ ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ. ಜಿಲ್ಲಾ ಮಹಿಳಾ ಉಪಾಧ್ಯಕ್ಷರು ದೇವಕಿ ಬಾರ್ಕೂರು. ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ. ಉಪಸ್ಥಿತರಿದ್ದರು.

No Comments

Leave A Comment