ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಶ್ರೀಅನ೦ತೇಶ್ವರ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ಸ೦ಪನ್ನ…

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

No Comments

Leave A Comment