ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಶ್ರೀಅನ೦ತೇಶ್ವರ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ಸ೦ಪನ್ನ…

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

No Comments

Leave A Comment