ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಶ್ರೀಅನ೦ತೇಶ್ವರ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ಸ೦ಪನ್ನ…

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

No Comments

Leave A Comment