ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಶ್ರೀಅನ೦ತೇಶ್ವರ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ಸ೦ಪನ್ನ…

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

kiniudupi@rediffmail.com

No Comments

Leave A Comment